Advertisement

ರಾಜ್ಯೊತ್ಸವ ಪ್ರಶಸ್ತಿ ಆಯ್ಕೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

02:38 PM Oct 28, 2022 | Team Udayavani |

ಬೆಂಗಳೂರು: ಈ ವರ್ಷದ ರಾಜ್ಯೊತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಪಟ್ಟಂತೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಸುನಿಲ್ ಕುಮಾರ್, ಆರ್. ಅಶೋಕ್, ಶಿವರಾಮ್ ಹೆಬ್ಬಾರ್ ಹಾಗು ಸಮಿತಿ ಸದಸ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ:ಮೈಸೂರು ಅರಮನೆ ಮುಂಭಾಗದಲ್ಲಿ ಮೊಳಗಿದ ಕೋಟಿ ಕಂಠ ಗಾಯನ

67ನೇ ರಾಜ್ಯೋತ್ಸವ ಹಿನ್ನೆಲೆಯಲ್ಲಿ 67 ಗಣ್ಯರಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ 1:2ರ ಅನುಪಾತದಲ್ಲಿ 134 ಜನರ ಪಟ್ಟಿಯನ್ನು ಸಿಎಂ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ.

ನಾಳೆ ಅಂತಿಮ ಪಟ್ಟಿ ಘೋಷಣೆಯಾಗುವ ಸಾಧ್ಯತೆ ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next