Advertisement

‘ಬುದ್ಧಿಜೀವಿಗಳಿಂದ ದೇಶಕ್ಕೆ ಗಂಡಾಂತರ’

08:20 AM Dec 17, 2018 | Team Udayavani |

ಬೆಂಗಳೂರು: ರಫೇಲ್‌ ಒಪ್ಪಂದದ ಕುರಿತು ಸುಪ್ರೀಂಕೋರ್ಟ್‌ ನೀಡಿದ ತೀರ್ಪಿನಿಂದ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದ್ದು, ಇದೀಗ ತೀರ್ಪಿನಲ್ಲಿ ತಪ್ಪು ಹುಡುಕಲು ಮುಂದಾಗಿದ್ದಾರೆ. ಎಲ್ಲದರಲ್ಲಿಯೂ ತಪ್ಪು ಹುಡುಕುವ ಸೋಕಾಲ್ಡ್‌ ಬುದ್ಧಿಜೀವಿಗಳಿಂದ ದೇಶಕ್ಕೆ ಗಂಡಾಂತರವಿದ್ದು, ಅವರಿಂದ ರಾಷ್ಟ್ರವನ್ನು ರಕ್ಷಿಸಬೇಕಿದೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಹೇಳಿದರು.

Advertisement

ಥಿಂಕರ್ ಫೋರಂ ರವಿವಾರ ನಗರದಲ್ಲಿ ಆಯೋಜಿಸಿದ್ದ ವಾಜಪೇಯಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಫೇಲ್‌ ಒಪ್ಪಂದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಕಳ್ಳ’ ಎಂದು ನಿರೂಪಿಸಲು ಹೋಗಿದ್ದ ಕಾಂಗ್ರೆಸ್‌ ಪಕ್ಷವು ಸುಪ್ರೀಂಕೋರ್ಟ್‌ ತೀರ್ಪಿನಿಂದ ಬೆಚ್ಚಿ ಬಿದ್ದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next