Advertisement

Goa: ರಾಮ ಮಂದಿರ ನಿರ್ಮಾಣ: ಗೋವಾ ಅಸೆಂಬ್ಲಿಯಲ್ಲಿ ಪ್ರಧಾನಿಗೆ ಅಭಿನಂದನೆ

11:49 PM Feb 09, 2024 | Team Udayavani |

ಪಣಜಿ: ಅಯೋಧ್ಯೆಯಲ್ಲಿ ಬಹುಕಾಲದಿಂದ ಇದ್ದ ವಿವಾದವನ್ನು ಬಗೆಹರಿಸಿ ಅಲ್ಲಿ ರಾಮ ಮಂದಿರ ನಿರ್ಮಿಸಲು ಶ್ರಮಿಸಿದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿ ಶುಕ್ರವಾರ ಗೋವಾ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.

Advertisement

ಬಿಜೆಪಿ ಶಾಸಕ ಕೃಷ್ಣ ಸಲ್ಕರ್‌ ಈ ನಿರ್ಣಯವನ್ನು ಮಂಡಿಸಿದರು. “ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ದೀರ್ಘಾವಧಿಯಿಂದ ಬಾಕಿ ಇದ್ದ ವಿವಾದವನ್ನು ಬಗೆಹರಿಸಲು ಸಮರ್ಪಿತ ಪ್ರಯತ್ನಗಳಿಗಾಗಿ ಪ್ರಧಾನಿಯವರನ್ನು ಸದನ ಅಭಿನಂದಿಸುತ್ತದೆ. ರಾಮಮಂದಿರ ನಿರ್ಮಾಣ ಮೂಲಕ ಕೋಟ್ಯಂತರ ಜನರ ಭಾವನೆಗಳಿಗೆ ಕೇಂದ್ರ ಸ್ಪಂದಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next