Advertisement

ದೀಪಾವಳಿಗೆ ರಾಮಮಂದಿರ: ನಳಿನ್‌

12:28 AM Aug 20, 2019 | Sriram |

ಆಲಂಕಾರು: ಈ ವರ್ಷದ ದೀಪಾವಳಿಗೂ ಮೊದಲು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಸೋಮವಾರ ನಡೆದ ಆಲಂಕಾರು, ಕುಂತೂರು, ಪೆರಾಬೆ ಗ್ರಾಮದ ಕಾರ್ಯಕರ್ತರ ಸಭೆಯಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾದ ಬಳಿಕ 60 ದಿನಗಳ ಸುದೀರ್ಘ‌ ಅಧಿವೇಶನ ನಡೆಸಿದ್ದಲ್ಲದೆ, ಕಾಶ್ಮೀರಕ್ಕೆ ಸಂಬಂಧಿಸಿ 370 ಹಾಗೂ 35ಎ ವಿಧಿಗಳನ್ನು ರದ್ದುಗೊಳಿಸಿ ಇತಿಹಾಸ ನಿರ್ಮಿಸಿದೆ. ಈ ಮೂಲಕ ದೇಶವು ಏಕ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿ ಸಂಭ್ರಮಿಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next