Advertisement

ರಾಜ್ಯಾದ್ಯಂತ ಮಂಗಳವಾರ ರಂಜಾನ್ ಹಬ್ಬ ಆಚರಣೆ

08:30 PM May 01, 2022 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರ ಈದ್ ಉಲ್ ಫಿತ್ರ್ (ರಂಜಾನ್ ಹಬ್ಬ) ಆಚರಿಸಲಾಗುವುದು. ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಕೇಂದ್ರ ‌ಚಂದ್ರ ದರ್ಶನ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Advertisement

ರಾಜ್ಯ ಹಾಗೂ ದೇಶದ ಯಾವ ಭಾಗದಲ್ಲಿಯೂ ಚಂದ್ರದರ್ಶವಾದ ಬಗ್ಗೆ ವರದಿಯಾಗದ ಹಿನ್ನಲೆಯಲ್ಲಿ ಮಂಗಳವಾರ ಹಬ್ಬ ಆಚರಿಸಲು ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಕೇಂದ್ರ ಚಂದ್ರದರ್ಶನ ಸಮಿತಿಯ ಮೌಲಾನ ಮಕ್ಸೂದ್ ಇಮ್ರಾನ್ ರಷಾದಿ ತಿಳಿಸಿದ್ದಾರೆ.

ಈಗಾಗಲೇ ಹಬ್ಬ ಆಚರಣೆಗೆ ಸಂಬಂಧಿಸಿ ಸೋಮವಾರ ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next