Advertisement

Ramanagar: ಚುನಾವಣಾ ಅಧಿಕಾರಿ ಹೃದಯಾಘಾತದಿಂದ ಸಾವು

01:01 PM Aug 11, 2023 | Team Udayavani |

ರಾಮನಗರ: ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಮೃತರನ್ನು ಬಾಬುಗೌಡ (54) ಎಂದು ಗುರುತಿಸಲಾಗಿದೆ. ಮಾಗಡಿ ತಾಲೂಕಿನ ಮಾಡಬಾಳು ಗ್ರಾಮ ಪಂಚಾಯತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Explainer:ಉತ್ತರಾಖಂಡ್‌ – ನೂರಾರು ಅಕ್ರಮ ಸಮಾಧಿ ಸ್ಮಾರಕ, ದೇವಸ್ಥಾನ ತೆರವು; ಕೈ ವಾದವೇನು?

ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುವ ವೇಳೆ ಈ ಘಟನೆ ನಡೆದಿದೆ.

ಬಾಬು ಗೌಡ ಅವರು ಎರಡು ದಿನಗಳ ಹಿಂದೆ ಚುನಾವಣೆ ವೇಳೆ ಎದೆನೋವಿನಿಂದ ಬಳಲಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next