Advertisement

Ramanagara; ವಾರಣಾಸಿ ನ್ಯಾಯಧೀಶರ ಬಗ್ಗೆ ಅವಹೇಳನಕಾರಿ ಪೋಸ್ಟ್; ವಕೀಲರ ವಿರುದ್ದ ದೂರು

12:06 PM Feb 03, 2024 | Team Udayavani |

ರಾಮನಗರ: ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯದ ತೀರ್ಪು ಹಿನ್ನೆಲೆಯಲ್ಲಿ ಅಲ್ಲಿನ ನ್ಯಾಯಾಧೀಶರ ಬಗ್ಗೆ ವಕೀಲರೊಬ್ಬರು ಅವಹೇಳನಾಕಾರಿ ಪೋಸ್ಟ್ ಹಾಕಿದ ಪ್ರಸಂಗ ನಡೆದಿದೆ.

Advertisement

ಪೋಸ್ಟ್ ಹಾಕಿದ ವಕೀಲನ ವಿರುದ್ಧ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಂದ ಜಿಲ್ಲಾ‌ವಕೀಲರ ಸಂಘಕ್ಕೆ ದೂರು ನೀಡಲಾಗಿದೆ.

ಹಿಂದೂ ದೇವತೆಗಳು, ಬಿಜೆಪಿ ಹಾಗೂ ನ್ಯಾಯಾಧೀಶರ ಬಗ್ಗೆ ಅವಹೇಳನ‌ ಮಾಡಿರುವ ವಕೀಲ‌ ಚಾಂದ್ ಪಾಷಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next