Advertisement

Ramanagara; ಡೈರಿ ಕಾರ್ಯದರ್ಶಿಯ ಭ್ರಷ್ಟಾಚಾರ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

12:17 PM Jan 08, 2024 | Team Udayavani |

ರಾಮನಗರ: ಡೈರಿ ಕಾರ್ಯದರ್ಶಿಯ ಭ್ರಷ್ಟಾಚಾರ ವಿರೋಧಿಸಿ ಸಹಕಾರ ಸಂಘಗಳ ಸಹಾಯಕ‌ ನಿಬಂಧಕರ ಕಾರ್ಯಾಲಯದ ಎದುರು ಜೆಡಿಎಸ್ ಪ್ರತಿಭಟನೆ ನಡೆಸಿದೆ.

Advertisement

ಬಿಡದಿಯ ಬಾನಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಅಮಾನತು ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ. ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಪ್ರತಿಭಟನೆಯಲ್ಲಿ ನೂರಾರು ಹಾಲು ಉತ್ಪಾದಕರು ಭಾಗಿಯಾಗಿದ್ದು, ಬ್ಯಾನರ್ ಹಿಡಿದು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next