Advertisement

ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣ: ಸೆ.26ಕ್ಕೆ ಮುಂದೂಡಿದ ಹೈಕೋರ್ಟ್‌

10:12 PM Sep 05, 2022 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಪ್ರಶ್ನಿಸಿ ಹಾಗೂ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್‌ಮೇಲ್ ಪ್ರಕರಣದ ಎಫ್‌ಐಆರ್‌ ರದ್ದು ಕೋರಿ ಸಂತ್ರಸ್ತೆ ಹಾಗೂ ಮತ್ತಿಬ್ಬರು ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಸೆ.26ಕ್ಕೆ ಮುಂದೂಡಿದೆ.

Advertisement

ಸಂತ್ರಸ್ತ ಯುವತಿ ಮತ್ತಿಬ್ಬರು ಆರೋಪಿಗಳಾದ ಎಸ್‌. ಶ್ರವಣ್‌ ಕುಮಾರ್‌ ಹಾಗೂ ಬಿ.ಎಂ. ನರೇಶ್‌ ಸಲ್ಲಿಸಿರುವ ಪ್ರತ್ಯೇಕ ತಕರಾರು ಅರ್ಜಿಗಳನ್ನು ನ್ಯಾ| ಎಸ್‌. ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

Advertisement

Udayavani is now on Telegram. Click here to join our channel and stay updated with the latest news.

Next