Advertisement

ಸಿಡಿ ಲೇಡಿ ಪೋಷಕರ ದೂರಿಗೆ ಸಂಬಂಧಿಸಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ: ಹೈಕೋರ್ಟ್ ಗೆ ಸರ್ಕಾರ

03:31 PM May 31, 2021 | Team Udayavani |

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಬಹಿರಂಗ ಪ್ರಕರಣದಲ್ಲಿ ಸಂತ್ರಸ್ತ ಯುವತಿಯ ಪೋಷಕರು ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್ ಗೆ ಹೇಳಿದೆ.

Advertisement

ಅದೇ ರೀತಿ ಯುವತಿ ದಾಖಲಿಸಿದ್ದ ದೂರಿನ ವಿಚಾರಣೆ ಪ್ರಗತಿಯಲ್ಲಿದೆ ಎಂದೂ ಸಹ ಸರ್ಕಾರ ಹೇಳಿದೆ.

ಮುಚ್ಚಿದ ಲಕೋಟೆಯಲ್ಲಿ ಎಸ್ಐಟಿ ಮೂರು ತನಿಖಾ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಿದೆ.

ಸಂತ್ರಸ್ತ ಯುವತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದ ಪತ್ರದ ಕುರಿತು ಉತ್ತರ ನೀಡುವಂತೆ ಹೈಕೋರ್ಟ್ ಎಸ್ಐಟಿ ಗೆ‌ ನಿರ್ದೇಶನ ನೀಡಿತು.

Advertisement

Udayavani is now on Telegram. Click here to join our channel and stay updated with the latest news.

Next