Advertisement

ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದ ಶುಭಾಶಯ ತಿಳಿಸಿದ ರಮೇಶ್ ಜಾರಕಿಹೊಳಿ

05:00 PM Apr 21, 2021 | Team Udayavani |

ಬೆಂಗಳೂರು : ಮರ್ಯಾದಾ ಪುರುಷೋತ್ತಮ ಶ್ರೀರಾಮ ಜನ್ಮದಿನದಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಡಿನ ಜನತೆಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.

Advertisement

ಸಿಡಿ ಪ್ರಕರಣದಲ್ಲಿ ಸಿಲುಕಿರುವ ರಮೇಶ್ ಜಾರಿಕಿಹೊಳಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದರು. ರಾಮ ನವಮಿ ಹಿನ್ನೆಲೆಯಲ್ಲಿ ಇದೀಗ ಜನರಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ‘ಶ್ರೀರಾಮನ ಆಶೀರ್ವಾದ ನಿಮ್ಮ ಕುಟುಂಬದ ಮೇಲಿರಲಿ, ನಿಮ್ಮ ಕನಸು ನೆರವೇರಲು ಆ ಭಗವಂತ ಸಹಕರಿಸಲಿ’ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next