Advertisement

Shri Rameshwara Temple ನೂತನ ಮೆಟ್ಟಿಲು ಉದ್ಘಾಟಿಸಿದ ಶಾಸಕ ಆರಗ ಜ್ಞಾನೇಂದ್ರ

06:12 PM Jan 09, 2024 | Shreeram Nayak |

ತೀರ್ಥಹಳ್ಳಿ : ಪುರಾಣ ಪ್ರಸಿದ್ಧ ಐತಿಹಾಸಿಕ ಹಿನ್ನೆಲೆ ಇರುವ ಶ್ರೀ ರಾಮೇಶ್ವರ ದೇವಸ್ಥಾನದ ಎದುರು ಭಾಗದಲ್ಲಿ ಶೃಂಗೇರಿಯ ಜಗದ್ಗುರುಗಳ ಆಶಯದಂತೆ ವಾಸ್ತು ಪ್ರಕಾರದ ನೂತನ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿದ್ದು ಮಂಗಳವಾರ ಮಾಜಿ ಗೃಹ ಸಚಿವ,ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರವರು ಉದ್ಘಾಟನೆ ಮಾಡಿದರು.

Advertisement

ಈ ಸಂದರ್ಭದಲ್ಲಿ ತಹಸೀಲ್ದಾರ್ ಜಕ್ಕಣ್ಣ ಗೌಡರ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಗೀತಾ ರಮೇಶ್, ಜಾತ್ರಾ ಸಮಿತಿ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ, ಸಂದೇಶ್ ಜವಳಿ,ಕುಕ್ಕೆ ಪ್ರಶಾಂತ್,ರತ್ನಾಕರ್ ಶೆಟ್ಟಿ, ಅಶೋಕ್ ಶೆಟ್ಟಿ, ರೋಟರಿ ಸಂಸ್ಥೆ ಅಧ್ಯಕ್ಷ ಭರತ್, ಲಯನ್ ಪಾಂಡುರಂಗ, ನಾಗರಾಜ್, ಸುಶೀಲ ಶೆಟ್ಟಿ, ಜ್ಯೋತಿ ಮೋಹನ್, ವಾಣಿ, ಕಿಶೋರ್, ಸೇರಿದಂತೆ ಪಟ್ಟಣದ ಅನೇಕ ಪ್ರಮುಖರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next