Advertisement
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ಇದರ ಬೆನ್ನಲ್ಲೇ ಎಸ್ಎಂಕೆ ಹಿಂಬಾಲಕರು, ಅಭಿಮಾನಿಗಳು ಕೂಡಾ ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಏತನ್ಮಧ್ಯೆ ಎಸ್ಎಂ ಕೃಷ್ಣ ಅವರು ಕಾಂಗ್ರೆಸ್ ತೊರೆದಿರುವುದರಿಂದ ಮಂಡ್ಯ ಮಾಜಿ ಸಂಸದೆ ರಮ್ಯಾ ಕೂಡಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹ ಹಬ್ಬಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಪಾಕಿಸ್ತಾನ ಹೊಗಳಿ ದೇಶಪ್ರೇಮ ಮರೆತಿರುವ ರಮ್ಯಾ ಬಿಜೆಪಿಗೆ ಬೇಡ ಎಂದು ಬಿಜೆಪಿ ಕಾರ್ಯಕರ್ತ ಸಿಟಿ ಮಂಜುನಾಥ ಅಸಮಾಧಾನ ಹೊರಹಾಕಿದ್ದಾರೆ.
Advertisement
ರಮ್ಯಾ ಬಿಜೆಪಿಗೆ ಬಂದ್ರೆ ವಿಷ ಕುಡಿದು ಸಾಯ್ತೀನಿ; ಬಿಎಸ್ ವೈಗೆ ಪತ್ರ
03:59 PM Mar 14, 2017 | Sharanya Alva |
Advertisement
Udayavani is now on Telegram. Click here to join our channel and stay updated with the latest news.