Advertisement

ಉಡುಪಿ: ನಾಳೆ ಕಾಂಗ್ರೆಸ್‌ ಕಚೇರಿಗೆ ರಣ್‌ದೀಪ್‌ ಸಿಂಗ್‌ ಸುರ್ಜೆವಾಲ್‌

12:59 AM Mar 02, 2023 | Team Udayavani |

ಉಡುಪಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೆವಾಲ್‌ ಅವರು ಮಾ. 3ರ ಬೆಳಗ್ಗೆ 9.30ಕ್ಕೆ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್‌ ಭವನಕ್ಕೆ ಭೇಟಿ ನೀಡಲಿದ್ದಾರೆ.

Advertisement

ಕೆಪಿಸಿಸಿ ಚುನಾವಣೆ ಭರವಸೆ ಗಳಾದ “ಗೃಹಲಕ್ಷ್ಮೀ, ಗೃಹ ಜ್ಯೋತಿ’ ಯೋಜನೆಗಳ ಗ್ಯಾರಿಂಟಿ ಕಾರ್ಡ್‌ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತರಿರುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next