Advertisement

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

09:49 PM Sep 17, 2024 | Team Udayavani |

ಬೆಂಗಳೂರು: 2024-25ನೇ ರಣಜಿ ಟ್ರೋಫಿ ಆವೃತ್ತಿಗಾಗಿ ಕರ್ನಾಟಕ ರಾಜ್ಯ ಸಂಭಾವ್ಯ ತಂಡ ಪ್ರಕಟವಾಗಿದ್ದು, ಇದರಲ್ಲಿ ಕ್ರಿಕೆಟ್‌ ದಿಗ್ಗಜ ರಾಹುಲ್‌ ದ್ರಾವಿಡ್‌ ಅವರ ಪುತ್ರ ಸಮಿತ್‌ ದ್ರಾವಿಡ್‌ ಕೂಡ ಕಾಣಿಸಿಕೊಂಡಿದ್ದಾರೆ.

Advertisement

ಇದೇ ತಂಡದಲ್ಲಿ ಮಾಯಾಂಕ್‌ ಅಗರ್ವಾಲ್‌, ಕೆ.ಎಲ್‌. ರಾಹುಲ್‌, ದೇವದತ್‌ ಪಡಿಕ್ಕಲ್‌, ಪ್ರಸಿದ್ಧ್ ಕೃಷ್ಣ, ವೈಶಾಕ್‌ ವಿಜಯ್‌ ಕುಮಾರ್‌, ಶ್ರೇಯಸ್‌ ಗೋಪಾಲ್‌, ಶುಭಂಗ್‌ ಹೆಗ್ಡೆ, ಚೇತನ್‌ ಎಲ್‌.ಆರ್‌., ಅಭಿನವ್‌ ಮನೋಹರ್‌, ಮೊಹ್ಸಿನ್‌ ಖಾನ್‌, ಅಭಿಲಾಷ್‌ ಶೆಟ್ಟಿ ಮತ್ತಿತರರು ಇದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next