Advertisement

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

01:21 PM Oct 19, 2024 | sudhir |

ತೀರ್ಥಹಳ್ಳಿ : ತಾಲೂಕಿಗೆ ನೂತನ ತಹಸೀಲ್ದಾರ್ ಆಗಿ ಶಿಕಾರಿಪುರದಿಂದ ಆಗಮಿಸಿರುವ ರಂಜಿತ್ ಎಸ್ ಅವರನ್ನು ಸರ್ಕಾರ ಪ್ರಭಾರ ತಹಸೀಲ್ದಾರ್ ರನ್ನಾಗಿ ನೇಮಕ ಮಾಡಲಾಗಿದೆ.

Advertisement

ಮೂಲತಃ ಚೆನ್ನಗಿರಿ ತಾಲೂಕಿನವರಾದ ರಂಜಿತ್ ಕೆಎಎಸ್ ಅಧಿಕಾರಿಯಾಗಿದ್ದಾರೆ. ಅವರು 19-10-2024ರ ಶನಿವಾರದಂದು ತೀರ್ಥಹಳ್ಳಿಯ ತಹಸೀಲ್ದಾರ್ ಆಗಿ ಅಧಿಕಾರ ವಹಿಸಿ ಕೊಂಡರು.

ಹಿಂದೆ ಇದ್ದಂತಹ ತಹಶೀಲ್ದಾರ್ ಜಕ್ಕಣ್ಣಗೌಡರ್ ರವರು ಅಕಸ್ಮಿಕವಾಗಿ ಮರಣ ಹೊಂದಿದ ಕಾರಣ ಅವರಿಂದ ತೆರವಾದ ಸ್ಥಾನಕ್ಕೆ ರಂಜಿತ್ ಎಸ್ ರವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Advertisement

Udayavani is now on Telegram. Click here to join our channel and stay updated with the latest news.

Next