Advertisement

ತೀರ್ಥಹಳ್ಳಿ: ಅಂಗವಿಕಲ ಯುವತಿಯ ಕೈ ಕಾಲು ಕಟ್ಟಿಹಾಕಿ ಅತ್ಯಾಚಾರ

10:16 AM Dec 28, 2019 | sudhir |

ಶಿವಮೊಗ್ಗ : ಮನೆಯಲ್ಲಿ ಅಂಗವಿಕಲೆ ಯುವತಿಯೊಬ್ಬಳೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಯುವಕ ಆಕೆಯ ಕೈ ಕಾಲು ಕಟ್ಟಿಹಾಕಿ ಅತ್ಯಾಚಾರವೆಸಗಿದ ಘಟನೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದ ಘಟನೆ.

Advertisement

ತೀರ್ಥಹಳ್ಳಿ ತಾಲೂಕು ಶಿವರಾಜಪುರದ ಸತೀಶ್ ಎಂಬಾತನೇ ಅತ್ಯಾಚಾರವೆಸಗಿದ ಆರೋಪಿ , ಸತೀಶ್ ತನ್ನ ಸಂಬಂಧಿಕರ ಊರಿಗೆ ಬಂದಿದ್ದ ಸಂದರ್ಭ ಈ ದುಷ್ಕೃತ್ಯ ಎಸಗಿದ್ದಾನೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಆರೋಪಿ ಸತೀಶ್ ನನ್ನು ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ ಬಳಿಕ ಸ್ಥಳಕ್ಕಾಗಮಿಸಿದ ಆಗುಂಬೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next