Advertisement

ಗಣರಾಜ್ಯೋತ್ಸವ ಹಿನ್ನೆಲೆ: ರಾಷ್ಟ್ರಪತಿ ಭವನಕ್ಕೆ ಪ್ರವೇಶವಿಲ್ಲ

12:25 AM Jan 17, 2023 | Team Udayavani |

ಹೊಸದಿಲ್ಲಿ: ಗಣರಾಜ್ಯೋತ್ಸವದ ಪರೇಡ್‌ ಹಾಗೂ ನಿರ್ಗಮನ ಪಥ ಸಂಚಲನದ ಹಿನ್ನೆಲೆ ಜ.25ರಿಂದ ಜ.29ರವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

Advertisement

ಈ ಕುರಿತು ರಾಷ್ಟ್ರಪತಿಗಳ ಕಚೇರಿಯಿಂದ ಪ್ರಕಟನೆ ಹೊರಡಿಸಲಾಗಿದ್ದು, ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲಿರುವ ಸಾರ್ವಜನಿಕರು ಜ.25ರಿಂದ 29ರ ವರೆಗೆ 4 ದಿನಗಳವರೆಗೆ ಪ್ರವಾಸ ಕೈಗೊಳ್ಳಲು ಅವಕಾಶವಿರುವುದಿಲ್ಲ.

ಗಣರಾಜ್ಯೋತ್ಸವದ ಹಿನ್ನೆಲೆ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next