Advertisement

ಶಿರ್ವ ಗ್ರಾಮೀಣ ಕಾಂಗ್ರೆಸ್‌ ನ ನೂತನ ಅಧ್ಯಕ್ಷರಾಗಿ ರತನ್ ಶೆೆಟ್ಟಿ ನೇಮಕ

09:31 PM Sep 12, 2021 | Team Udayavani |

ಶಿರ್ವ : ಕಾಪು ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಅವರು ಶಿರ್ವ ಗ್ರಾ.ಪಂ. ಸದಸ್ಯ ರತನ್ ಕುಮಾರ್‌ ಶೆಟ್ಟಿ ಕಲ್ಲೊಟ್ಟು ಅವರನ್ನು ಶಿರ್ವ ಗ್ರಾಮೀಣ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

ರತನ್ ಶೆಟ್ಟಿ ಅವರು ಶಿರ್ವ ಗ್ರಾ.ಪಂ. ಸದಸ್ಯರಾಗಿ 3 ಬಾರಿ ಆಯ್ಕೆಯಾಗಿದ್ದು,ಕಾಪು ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ :ಶಾಲೆಗೆ ಹೆಣ್ಣುಮಕ್ಕಳನ್ನು ಕಳುಹಿಸುವುದಿಲ್ಲ! ಕಾರಣ?

Advertisement

Udayavani is now on Telegram. Click here to join our channel and stay updated with the latest news.

Next