Advertisement

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

03:58 PM Jan 16, 2021 | Team Udayavani |
ಕಟಪಾಡಿ: ಶ್ರೀ ಕೃಷ್ಣಾ ಜನ್ಮಾಷ್ಟಮಿಯಂದು ವೇಷಧಾರಿಯಾಗಿ ಸಂಗ್ರಹಿಸಿದ ಹಣವನ್ನು ಬಡ ಅಶಕ್ತ, ಅನಾರೋಗ್ಯಪೀಡಿತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಕಳೆದ 5 ವರ್ಷದಿಂದ ನೀಡುತ್ತಾ ಬಂದಿರುವ ರವಿ ಕಟಪಾಡಿ, ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 12.5 ಲಕ್ಷ ರೂಗಳನ್ನು ಗೆದ್ದು ಬಡ ಮಕ್ಕಳ ಆಶಾಕಿರಣವಾಗಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next