Advertisement
ಭಾರತದ ಸಂವಿಧಾನದ ಮೂಲ ತತ್ವ ವಿವಿಧತೆಯಲ್ಲಿ ಏಕತೆಯಾಗಿದೆ. ಸಂವಿಧಾನ ಧರ್ಮಗ್ರಂಥವಿದ್ದಂತೆ. ಸಂವಿಧಾನದ ಆಶಯ ಆಶೋತ್ತರಗಳು ಜಗತ್ತಿನ ಹಲವು ಯಶಸ್ವಿ ಪ್ರಜಾಪ್ರಭುತ್ವ ದೇಶಗಳ ಸಂವಿಧಾನದಲ್ಲೂ ಅಳವಡಿಸಲಾಗಿದೆ. ಡಾ| ಬಿ.ಆರ್. ಅಂಬೇಡ್ಕರ್ ಕೊಟ್ಟ ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಉತ್ತಮ ಸಂವಿಧಾನ ಎಂದು ಹೇಳಿದರು.
Advertisement
ಸಂವಿಧಾನದ ಮೌಲ್ಯ ಅರಿತು ನಡೆಯಿರಿ: ಅಂಜಲಿ
12:44 PM Nov 27, 2021 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.