Advertisement

ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಿದ ಅನರ್ಹ ಶಾಸಕರು

08:41 AM Jul 30, 2019 | Team Udayavani |

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅನರ್ಹತೆ ಆದೇಶ ಹೊರಡಿಸಿದ ಬೆನ್ನಲ್ಲೆ ಅನರ್ಹಗೊಂಡ ಶಾಸಕರು ತಂಡ ಮುಂಬೈನಿಂದ ತಂಡವಾಗಿ ಬೆಂಗಳೂರಿಗೆ ಆಗಮಿಸಿದೆ.

Advertisement

ಭಾನುವಾರ ತಡ ರಾತ್ರಿ ಮುನಿರತ್ನ ಹಾಗೂ ಶಿವರಾಮ್ ಹೆಬ್ಬಾರ್ ಇಬ್ಬರೂ ಮುಂಬೈನಿಂದ ಒಂದೇ ವಿಮಾನದಲ್ಲಿ ಆಗಮಿಸಿದ್ದಾರೆ. ಅವರ ನಂತರ ಮತ್ತೊಂದು ವಿಮಾನದಲ್ಲಿ ಎಸ್.ಟಿ ಸೋಮಶೇಖರ್, ಬೈರತಿ ಬಸವಾರಾಜ್, ಗೋಪಾಲಯ್ಯ ಹಾಗೂ ಎಂ.ಟಿ.ಬಿ ನಾಗರಾಜ್ ಬೆಂಗಳೂರಿಗೆ ಆಗಮಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next