Advertisement
ನಗರದ ಕೃಷಿ ಇಲಾಖೆ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೃಷಿ ಅಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು, ಕಳೆದ ವರ್ಷ ಹಿಂಗಾರು ಮಳೆಯಿಂದ ತಾಲೂಕಿನಲ್ಲಿ ಬೆಳೆ ನಷ್ಟವಾಗಿದೆ. 2021-22ನೇ ಸಾಲಿನ ಹಂಗಾಮಿನಲ್ಲಿ ತಾಲೂಕಿನಲ್ಲಿ 2,526 ರೈತರು ಬೆಳೆ ವಿಮೆ ಪಾವತಿಸಿದ್ದು, ಎಲ್ಲಾ ಬೆಳೆ ಸಂಪೂರ್ಣ ನಾಶವಾಗಿವೆ ಎಂದು ಹೇಳಿದರು.
Advertisement
ಫಸಲ್ ಬಿಮಾ ಹಣ ಬಿಡುಗಡೆ ಮಾಡಿ
03:18 PM Mar 25, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.