Advertisement

5 ಸಾವಿರ ಕೋಟಿ ಬಿಡುಗಡೆಗೆ ಆಗ್ರಹ

11:21 PM Aug 10, 2019 | Lakshmi GovindaRaj |

ಬೆಂಗಳೂರು: ಯಡಿಯೂರಪ್ಪ ಅವರು ಅಕ್ರಮ ವರ್ಗಾವಣೆಗೆ ಕೊಟ್ಟ ಆದ್ಯತೆ ಸಂಪುಟ ರಚನೆಗೆ ಕೊಟ್ಟಿದ್ದರೆ, ನೆರೆ ಸಂತ್ರಸ್ತರ ಪರಿಹಾರ ಕಾರ್ಯಗಳು ಸಮರ್ಪಕವಾಗಿ ಆಗುತ್ತಿದ್ದವು.

Advertisement

ಪ್ರಧಾನಿ ಮೋದಿಯವರಿಗೆ ಕರ್ನಾಟಕದ ಮುಖ್ಯಮಂತ್ರಿ ಒಲ್ಲದ ವ್ಯಕ್ತಿ ಆಗಿರಬಹುದು. ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಮುಂದುವರಿಸದೆ 5000 ಕೋಟಿ ಹಣ ತಕ್ಷಣ ಬಿಡುಗಡೆ ಮಾಡಿ ಕರ್ತವ್ಯ ನಿಷ್ಠೆ ತೋರಿಸಿ ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಆಗ್ರಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next