Advertisement

ಸುಳ್ಯಪದವು ಶ್ರೀ ಬ್ರಹ್ಮಬೈದರ್ಕಳ ಕ್ಷೇತ್ರ : ಉಗ್ರಾಣ ಮುಹೂರ್ತ

10:14 AM Mar 20, 2019 | Karthik A |

ಸುಳ್ಯಪದವು ಶ್ರೀ ಬ್ರಹ್ಮಬೈದಕ೯ಳ ಮತ್ತು ಪರಿವಾರ ದೈವಗಳ ಪುನ:ಪ್ರತಿಷ್ಠಾ ಕಲಶಾಭಿಷೇಕ ಹಾಗೂ ವಾಷಿ೯ಕ ನೇಮೋತ್ಸವದ ಅಂಗವಾಗಿ ಬುಧವಾರ ಉಗ್ರಾಣ ಮುಹೂತ೯ ನಡೆಯಿತು. ಪಡುಮಲೆ ಶ್ರೀ ಕೋಟಿ ಚೆನ್ನಯ ಪ್ರತಿಷ್ಠಾನದ ಅಧ್ಯಕ್ಷ ನಾರಾಯಣ ರೈ ಕುದ್ಕಾಡಿ ಉದ್ಘಾಟಿಸಿದರು. ಗರಡಿಯ ಮುಖ್ಯಸ್ಥ ನಾಕೂರು ದಾಮೋದರ ಮಣಿಯಾಣಿ ಪುನ: ಪ್ರತಿಷ್ಠಾ ಕಲಶೋತ್ಸವ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ರಘುನಾಥ ರೈ ನುಳಿಯಾಲು, ವಿವಿಧ ಸಮಿತಿಯ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next