Advertisement

Renowned Journalist,ಸಾಹಿತಿ ರಂಗನಾಥ ರಾವ್‌ ನಿಧನ

11:24 PM Oct 09, 2023 | Team Udayavani |

ಬೆಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ, ಅನುವಾದಕ ಜಿ.ಎನ್‌.ರಂಗನಾಥ್‌ ರಾವ್‌ (81) ಅವರು ಅ.9ರಂದು ನಿಧನ ಹೊಂದಿದ್ದಾರೆ.

Advertisement

ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ರಾಜ್ಯದ ಹಲವು ಪತ್ರಿಕೆ ಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಕಾದಂಬರಿ, ಸಣ್ಣಕತೆ, ನಾಟಕ, ಪ್ರಬಂಧ, ವಿಮಶಾì ಕೃತಿಗಳನ್ನು ರಚಿಸಿದ್ದಾರೆ.

ಹಲವು ಪ್ರಶಸ್ತಿಗಳಿಗೂ ಭಾಜನ ರಾಗಿದ್ದರು. ಸಿಎಂ ಸಿದ್ದರಾ ಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next