Advertisement

Renukaswamy Case: ದರ್ಶನ್ ಕಸ್ಟಡಿ ಅಂತ್ಯ; ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್‌ ಗೆ ಹಾಜರು

11:35 AM Sep 09, 2024 | Team Udayavani |

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ ಕಸ್ಟಡಿ ಇಂದು (ಸೆ.09) ಅಂತ್ಯವಾಗುವ ಹಿನ್ನೆಲೆಯಲ್ಲಿ ಮತ್ತೆ ಕೋರ್ಟ್ ಗೆ ಹಾಜರಾಗಲಿದ್ದಾರೆ.

Advertisement

ಬಳ್ಳಾರಿ ಸೆಂಟ್ರಲ್ ಜೈಲ್ ನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ದರ್ಶನ್‌ ನ್ಯಾಯಾಲಯ ವಿಚಾರಣೆಗೆ ಹಾಜರಾಗಲಿದ್ದಾರೆ.

11.30 ರ ಬಳಿಕ ವಿಡಿಯೋ ಕಾನ್ಫರೆನ್ಸ್ ಗೆ ಸಿದ್ದವಾಗಿರುವಂತೆ ಬಳ್ಳಾರಿ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೈ ಸೆಕ್ಯೂರಿಟಿ ಸೆಲ್ ವಿಭಾಗದ ಪ್ರತ್ಯೇಕ ರೂಮ್ ನಲ್ಲಿ ವೀಡಿಯೋ ಕಾನ್ಪರೆನ್ಸ್ ಗೆ ಸಿದ್ದತೆ ಮಾಡಿದ್ದಾರೆ.

ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next