Advertisement

ಆಳ್ವಾಸ್‌ನಲ್ಲಿ ಗಣರಾಜ್ಯೋತ್ಸವ‌: 30 ಸಾವಿರ ಮಂದಿ ಭಾಗಿ..

11:04 PM Jan 26, 2020 | Team Udayavani |

ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ವೇದಿಕೆಯಲ್ಲಿ ನಡೆದ 71ನೇ ಗಣರಾಜ್ಯೋತ್ಸವದ ವಿಹಂಗಮ ನೋಟ. ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ, ಆಳ್ವಾಸ್‌ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಹಿತ ಸಹಿತ ಗಣ್ಯರು, ವಿವಿಧ ಕಾಲೇಜುಗಳ ಭೂಸೇನೆ, ನೌಕಾದಳ ಮತ್ತು ವಾಯುದಳಗಳ ಎನ್‌ಸಿಸಿ ಕೆಡೆಟ್‌ಗಳು, ರೋವರ್‌- ರೇಂಜರ್‌ ಮತ್ತು ಸ್ಕೌಟ್ಸ್‌- ಗೈಡ್ಸ್‌ ವಿದ್ಯಾರ್ಥಿಗಳು, ಎನ್ನೆಸ್ಸೆಸ್‌ ವಿದ್ಯಾರ್ಥಿಗಳು, ಆಳ್ವಾಸ್‌ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರ ಸಹಿತ ಸುಮಾರು 30 ಸಾವಿರ ಮಂದಿ ಈ ಸಂಭ್ರಮದಲ್ಲಿ ಪಾಲ್ಗೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next