Advertisement

ಟಿಪ್ಪು ಜಯಂತಿ ಆಚರಣೆ ರದ್ದುಪಡಿಸಲು ಡಿಸಿಗೆ ಮನವಿ

11:25 AM Oct 25, 2017 | |

ಸ್ಟೇಟ್‌ಬ್ಯಾಂಕ್‌: ಮುಂದಿನ ತಿಂಗಳು ನಡೆಯುವ ಟಿಪ್ಪು ಜಯಂತಿಯನ್ನು ತತ್‌ಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

Advertisement

ಟಿಪ್ಪು ಜಯಂತಿ ಆಚರಿಸುತ್ತಿರುವ ರಾಜ್ಯ ಸರಕಾರದ ಕ್ರಮ ಸರಿಯಲ್ಲ. ಆಚರಣೆಯನ್ನು ರದ್ದುಪಡಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಯಿತು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರೀಶ್‌ ಪೂಂಜ, ಹರೀಶ್‌ ಮೂಡುಶೆಡ್ಡೆ, ದಯಾನಂದ ಕೊಣಾಜೆ, ಸುದರ್ಶನ್‌ ಪೂಜಾರಿ, ಮಹೇಶ್‌, ಸಂದೀಪ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next