Advertisement
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಸಾಯಿಖಾನೆಗಳನ್ನು ನಡೆಸುತ್ತಿದ್ದಾರೆ. ಇದರಿಂದಾಗಿ ಕೊಳಚೆ ನೀರು ಹರಿಯಬೇಕಾಗಿರುವ ಚರಂಡಿಗಳಲ್ಲಿ ರಕ್ತ ಹರಿಯುತ್ತಿದೆ. ಇದನ್ನು ವಿರೋಧಿಸುವವರ ಮನೆಗಳ ಮುಂದೆ ರಾತ್ರಿ ವೇಳೆ ರಕ್ತ ತಂದು ಎರಚುವಂತಹ ಕೆಲಸ ಮಾಡುತ್ತಿದ್ದಾರೆ. ಈ ವಿಚಾರವಾಗಿ ಹನುಮಂತ ಶೆಟ್ಟಿ ಎನ್ನುವವರು ತಮ್ಮ ಮನೆಯ ಪಕ್ಕದಲ್ಲಿರುವ ಕಸಾಯಿಖಾನೆಗಳ ದುಷ್ಕೃತ್ಯದ ಬಗ್ಗೆ ಗೋಹತ್ಯೆ ಬಗ್ಗೆ ದೂರು ಪುರಸಭೆಗೆ ಹಾಗೂ ಪೊಲೀಸರಿಗೆ ಹಲವು ಬಾರಿ ದೂರು ನೀಡಿದ್ದರಿಂದ ಕಸಾಯಿಖಾನೆ ವ್ಯಾಪಾರಿಗಳು ಹನುಮಂತಶೆಟ್ಟಿಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
Advertisement
ಅಕ್ರಮ ಕಸಾಯಿಖಾನೆ ತೆರವಿಗೆ ಆಗ್ರಹ
03:18 PM Jan 29, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.