Advertisement
ಈ ಸಂದರ್ಭದಲ್ಲಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ತಾಲೂಕು ಅಧ್ಯಕ್ಷ ಸಿದ್ದಪ್ಪ ಜಾಲಿಗಿಡದ ಮಾತನಾಡಿ, ವಾಲ್ಮೀಕಿ ನಾಯಕ ಸಮುದಾಯದಲ್ಲಿ ವಾಲ್ಮೀಕಿ, ನಾಯ್ಕ ಮತ್ತು ನಾಯಕ ಮುಖ್ಯ ಜಾತಿಗಳಾಗಿದ್ದು, ಇತ್ತೀಚೆಗೆ ಪರಿವಾರ ಮತ್ತು ತಳವಾರ ಸಮುದಾಯವನ್ನು ಕೇಂದ್ರ ಸರ್ಕಾರ ಎಸ್.ಟಿ ಪಟ್ಟಿಗೆ ಸೇರ್ಪಡೆ ಮಾಡಿದೆ. ಆದರೆ ಪರಿವಾರ ಮತ್ತು ತಳವಾರ ಪರ್ಯಾಯ ಪದಗಳಾದ ಕೋಳಿ ಬೆಸ್ತಾರ, ಮಹಾದೇವ ಕೋಳಿ ಮತ್ತು ಅಂಬಿಗೇರಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರ ನಡೆದಿದ್ದು, ತಳವಾರ ಮತ್ತು ಪರಿವಾರ ಜಾತಿಯ ಪರ್ಯಾಯ ಇತರೆ ಜಾತಿಯವರು ತಪ್ಪು ಮಾಹಿತಿ ನೀಡಿ ಪ್ರಮಾಣ ಪತ್ರ ಪಡೆಯಲು ಮುಂದಾಗುತ್ತಿದ್ದಾರೆ.
Advertisement
ಎಸ್.ಟಿ ಜಾತಿ ಪ್ರಮಾಣ ಪತ್ರ ನೀಡದಂತೆ ಒತ್ತಾಯಿಸಿ ಮನವಿ
07:01 AM Jun 16, 2020 | Suhan S |
Advertisement
Udayavani is now on Telegram. Click here to join our channel and stay updated with the latest news.