Advertisement

ಹಕ್ಕುಪತ್ರ ವಿತರಣೆಗೆ ಆಗ್ರಹ

01:20 PM Feb 11, 2022 | Team Udayavani |

ಹುಣಸಗಿ: ವಜ್ಜಲ್‌ ಗ್ರಾಮದ ಸರ್ವೇ ನಂ. 11ರಲ್ಲಿ ಕಬೆjದಾರ ಕುಟುಂಬದವರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಕರ್ನಾಟಕ ಬಹುಜನ ಸಮಾಜ ಪಾರ್ಟಿ ತಾಲೂಕು ಪದಾಧಿ ಕಾರಿಗಳಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

Advertisement

ಈ ವೇಳೆ ಜಿಲ್ಲಾ ಬಿಎಸ್‌ಪಿ ಉಪಾಧ್ಯಕ್ಷ ಪರಶುರಾಮ ದೊಡ್ಡಮನಿ ಮಾತನಾಡಿ, ಅನೇಕ ವರ್ಷಗಳಿಂದ ಇಲ್ಲಿ ಸುಮಾರು ಮುನ್ನೂರು ಕುಟುಂಬಗಳು ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿವೆ. ಆದರೆ ಇದುವರೆಗೂ ಹಕ್ಕುಪತ್ರ ನೀಡಿಲ್ಲ. ಈ ಬಗ್ಗೆ ಹಕ್ಕುಪತ್ರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿಲ್ಲ. ಹೀಗಾಗಿ ನಿವಾಸಿಗರು ಹಕ್ಕು ಪಡೆಯಲು ಅಸಾಧ್ಯವಾಗಿದೆ ಎಂದು ಆಗ್ರಹಿಸಿದರು.

ಬಿಎಸ್‌ಪಿ ತಾಲೂಕು ಅಧ್ಯಕ್ಷ ರಾಘವೇಂದ್ರ ಆನೇಕಿ, ಬಸವರಾಜ ಬಿರಾದಾರ, ರಾಯಣ್ಣ ಮಲ್ಕಾಪುರ, ನಿಂಗಪ್ಪ ಮ್ಯಾಗೇರಿ, ಸಿದ್ಧಯ್ಯ ಹಿರೇಮಠ ಸೇರಿದಂತೆ ಸ್ಥಳೀಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next