Advertisement
ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಂದಾರ ಅವರನ್ನು ಜೇವರ್ಗಿಯಿಂದ ಯಾದಗಿರಿ ಜಿಲ್ಲೆ ಡಯಟ್ ಹಿರಿಯ ಉಪನ್ಯಾಸಕರಾಗಿ ವರ್ಗಾವಣೆ ಮಾಡಿರುವುದನ್ನು ತಕ್ಷಣ ರದ್ದುಗೊಳಿಸಬೇಕು. ಇನಾಂದಾರ ಅವರು ಪ್ರಾಮಾಣಿಕ, ದಕ್ಷ ಅಧಿಕಾರಿಯಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷವೂ ಪೂರ್ಣಗೊಂಡಿಲ್ಲ. ಇನಾಂದಾರ ಅಧಿಕಾರ ವಹಿಸಿಕೊಂಡ ನಂತರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅವರು ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಹಾಜರಾಗುವಂತೆ ನೋಡಿಕೊಂಡಿದ್ದಾರೆ. ಕೆಲವು ಜನ ಶಿಕ್ಷಕರು ಶಾಲೆಗಳಿಗೆ ತೆರಳದೇ ಅನಗತ್ಯವಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿದ್ದಾರೆ ಎಂದರು.
Advertisement
ಇನಾಂದಾರ ವರ್ಗಾವಣೆ ರದ್ದುಪಡಿಸಲು ಆಗ್ರಹ
12:59 PM Jan 25, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.