Advertisement

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

01:21 AM May 06, 2024 | Team Udayavani |

ಬೆಂಗಳೂರು: ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ಗೆ ಇ-ಮೇಲ್‌ ಮೂಲಕ ಮಾಹಿತಿ ನೀಡಿದ್ದಾರೆ. ಎಚ್‌.ಡಿ.ರೇವಣ್ಣ ಹಾಲಿ ಶಾಸಕರು ಆಗಿರುವುದರಿಂದ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ ಬಳಿಕ ನಿಯಮದಂತೆ ಸ್ಪೀಕರ್‌ಗೆ ತಿಳಿಸಬೇಕು. ಅದರಂತೆ ಇ-ಮೇಲ್‌ ಮೂಲಕ ಎಸ್‌ಐಟಿ ಅಧಿಕಾರಿಗಳು ಸ್ಪೀಕರ್‌ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next