Advertisement

ಪ್ರಮಾಣ ವಚನ ಸ್ವೀಕರಿಸಿದ ರಿಜ್ವಾನ್‌

11:58 PM Feb 03, 2020 | Lakshmi GovindaRaj |

ಬೆಂಗಳೂರು: ಶಿವಾಜಿನಗರ ವಿಧಾನಸಭೆ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಅರ್ಷದ್‌ ರಿಜ್ವಾನ್‌ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದದಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅರ್ಷದ್‌ ರಿಜ್ವಾನ್‌ ಅವರಿಗೆ ಪ್ರಮಾಣ ಬೋಧಿಸಿದರು. ಸತ್ಯ ಹಾಗೂ ನಿಷ್ಠೆ ಹೆಸರಿನಲ್ಲಿ ಪ್ರಮಾಣ ಸ್ವೀಕಾರ ಮಾಡಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಾಜಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಎನ್‌.ಎ.ಹ್ಯಾರೀಸ್‌ ಹಾಗೂ ಅರ್ಷದ್‌ ರಿಜ್ವಾನ್‌ ಕುಟುಂಬದವರು ಹಾಜರಿದ್ದು ಶುಭ ಹಾರೈಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next