Advertisement

ಬೈಕ್ –ಕ್ಯಾಂಟರ್ ನಡುವೆ ಭೀಕರ ಅಪಘಾತ ಇಬ್ಬರು ಸಾವು

10:04 AM Nov 01, 2019 | sudhir |

ಶಿವಮೊಗ್ಗ : ಬೈಕು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪಿರುವ ಘಟನೆ
ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಹಾರನಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ.

Advertisement

ಮೃತರನ್ನು ಹಾರನಹಳ್ಳಿಯ ಕೇಶವ್(20) ಹಾಗೂ ಗೀರಿಶ್ (14) ಎಂದು ತಿಳಿದುಬಂದಿದೆ.

ಆಯನೂರು ಸಮೀಪ ಕಾರೊಂದನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ- ಪ್ರಕರಣ ದಾಖಲು.

Advertisement

Udayavani is now on Telegram. Click here to join our channel and stay updated with the latest news.

Next