Advertisement

Puttur: ರಸ್ತೆ ಅಪಘಾತದ ಗಾಯಾಳು ಸಾವು

08:41 PM Feb 22, 2024 | Team Udayavani |

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಪೆìಯಲ್ಲಿ ಬುಧವಾರ ರಾತ್ರಿ ಟಿಪ್ಪರ್‌ ಲಾರಿ ಮತ್ತು ಬೈಕ್‌ ಪರಸ್ಪರ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಬೈಕ್‌ ಸವಾರ, ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ಅಬ್ದುಲ್ಲ ಅವರ ಪುತ್ರ ಸಫ್ವಾನ್ (23) ಫೆ. 22ರಂದು ಮೃತಪಟ್ಟಿದ್ದಾರೆ.

Advertisement

ಗಂಭೀರ ಗಾಯಗೊಂಡಿದ್ದ ಸಫ್ವಾನ್ ಅವರಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next