Advertisement

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

01:14 PM Oct 19, 2024 | sudhir |

ಆನಂದಪುರ: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಆನಂದಪುರ ಸಮೀಪ ಮುಂಬಾಳ್ ನಲ್ಲಿ ಶನಿವಾರ(ಅ.19) ರಂದು ಸಂಭವಿಸಿದೆ.

Advertisement

ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಆನಂದಪುರದಿಂದ ಸಾಗರಕ್ಕೆ ತರುಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಬಲಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಸ್ತೆಯ ಮೇಲಿದ್ದ ಹಸುಗಳನ್ನು ತಪ್ಪಿಸಲು ಹೋಗಿ ಬಸ್ ಕಾರಿಗೆ ಗುದ್ದಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next