Advertisement

Kalaburagi ಭೀಕರ ರಸ್ತೆ ಅಪಘಾತ: ಬೈಕಿಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಮೃತ್ಯು

02:44 PM Aug 09, 2023 | Team Udayavani |

ಕಲಬುರಗಿ: ಜಿಲ್ಲೆಯ ಚಿತಾಪುರ ತಾಲೂಕಿನ ಸಾತನೂರು ಕ್ರಾಸ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

Advertisement

ಮೃತರನ್ನು ಮರೆಪ್ಪ (24) ಮತ್ತು ಭಾಗಣ್ಣ (35) ಎಂದು ಗುರತಿಸಲಾಗಿದೆ.

ಬೈಕಿಗೆ ಬಸ್ ಡಿಕ್ಕಿ ಹೊಡೆದಾಗ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು. ಘಟನೆ ಕುರಿತು ಚಿತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: YouTube Channels: ನಕಲಿ ಸುದ್ದಿ ಹಬ್ಬಿಸುತ್ತಿದ್ದ 8 ಯೂಟ್ಯೂಬ್‌ ಚಾನೆಲ್‌ ಗೆ ನಿಷೇಧ.

Advertisement

Udayavani is now on Telegram. Click here to join our channel and stay updated with the latest news.

Next