Advertisement

Road Mishap: ಮೂಡಿಗೆರೆ ನ್ಯಾಯಾಧೀಶರ ಕಾರು ಪಲ್ಟಿ… ಪ್ರಾಣಾಪಾಯದಿಂದ ಪಾರು

03:36 PM Nov 11, 2023 | Team Udayavani |

ಮೂಡಿಗೆರೆ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.

Advertisement

ಮೂಡಿಗೆರೆ ನ್ಯಾಯಾಧೀಶ ವಿಶ್ವನಾಥ್ ಅವರಿಗೆ ಸೇರಿದ ಕಾರಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

ಇದನ್ನೂ ಓದಿ: Ayodhya: 24ಲಕ್ಷ ದೀಪಗಳಿಂದ ಕಂಗೊಳಿಸಲಿದೆ ಅಯೋಧ್ಯೆ… ಹೊಸ ವಿಶ್ವ ದಾಖಲೆ ನಿರ್ಮಿಸಲು ಸಜ್ಜು

Advertisement
Advertisement

Udayavani is now on Telegram. Click here to join our channel and stay updated with the latest news.

Next