Advertisement

Shirva: ಹದಗೆಟ್ಟ ರಸ್ತೆಯಿಂದ ಬೈಕ್ ಅಪಘಾತ… ಯುವಕನಿಗೆ ಗಾಯ

11:44 AM Jul 16, 2024 | Team Udayavani |

ಶಿರ್ವ: ಬೆಳ್ಳಂಬೆಳಗ್ಗೆ ಪಂಜಿಮಾರು ಬಳಿ ರಾಜ್ಯ ಹೆದ್ದಾರಿ ಹದಗೆಟ್ಟ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

Advertisement

ಗಾಯಗೊಂಡ ಯುವಕ ಬ್ರಹ್ಮಾವರದ ಕಾರ್ತಿಕ್ ಎಂದು ತಿಳಿದು ಬಂದಿದ್ದು ಮೂಡುಬಿದಿರೆ ಗೆ ಹೋಗುತ್ತಿದ್ದ ಎನ್ನಲಾಗಿದೆ. ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಂಬುಲೆನ್ಸ್ ನಲ್ಲಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲುಮಾಡಲಾಗಿದೆ.

ಭಾರಿ ಮಳೆಗೆ ಕೋಡು ಪಂಜಿಮಾರು ರಾಜ್ಯ ಹೆದ್ದಾರಿ ಸಂಫೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಚಲಿಸುವಂತಾಗಿದೆ.

ಇದನ್ನೂ ಓದಿ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ: ತೀರ್ಥಹಳ್ಳಿ, ಕುಂದಾಪುರ ರಸ್ತೆ ಸಂಚಾರ ಕೆಲಕಾಲ ಸ್ಥಗಿತ

Advertisement

Udayavani is now on Telegram. Click here to join our channel and stay updated with the latest news.

Next