Advertisement

ಶ್ರೀರಂಗಪಟ್ಟಣ : ಕಾರು ಬೈಕ್ ನಡುವೆ ಭೀಕರ ಅಪಘಾತ : ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

10:21 PM Jul 10, 2022 | Team Udayavani |

ಶ್ರೀರಂಗಪಟ್ಟಣ : ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.

Advertisement

ಘಟನೆಯಲ್ಲಿ ಮಹದೇವಪುರದ ಗ್ರಾಮದ ಮನೋಜ್ (19) ಮೃತ ದುರ್ದೈವಿಯಾಗಿದ್ದು, ಪ್ರಜ್ವಲ್ (18) ಬಾತಿ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀರಂಗಪಟ್ಟಣ ಮತ್ತು ಬನ್ನೂರು ಮಾರ್ಗವನ್ನು ಸಂಪರ್ಕಿಸುವ ಚಿಕ್ಕಪಾಳ್ಯದ ಸಮೀಪ ಅಪಘಾತ ಸಂಭವಿಸಿದೆ.

ಘಟನೆಗೆ ಸಂಬಂಧಿಸಿದಂತೆ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಾನಸ ದೇವಿ ದೇಗುಲ ಅತಿಕ್ರಮಣ ತೆರವಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶ

Advertisement
Advertisement

Udayavani is now on Telegram. Click here to join our channel and stay updated with the latest news.

Next