Advertisement

Road Mishap: ಸ್ಕೂಟರ್‌ ಸವಾರ ಸಾವು

09:51 PM Jun 07, 2024 | Team Udayavani |

ಮಂಗಳೂರು: ನಿಯಂತ್ರಣ ತಪ್ಪಿ ಸ್ಕೂಟರ್‌ ರಸ್ತೆಗೆ ಬಿದ್ದು ಸವಾರ ಮೃತಪಟ್ಟ ಘಟನೆ ನಗರದ ಕೊಟ್ಟಾರಚೌಕಿ ಬಳಿ ಸಂಭವಿಸಿದೆ.

Advertisement

ಪಿ. ಗಣೇಶ ಪೈ (67) ಮೃತಪಟ್ಟವರು. ಅವರು ಜೂ. 4ರಂದು ಮಧ್ಯಾಹ್ನ ಸ್ಕೂಟರ್‌ನಲ್ಲಿ ಕೋಡಿಕಲ್‌ ಕಡೆಯಿಂದ ಕೊಟ್ಟಾರಚೌಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬರುತ್ತಿದ್ದಾಗ ಕೊಟ್ಟಾರ ಚೌಕಿ ಕ್ರಾಸ್‌ ಬಳಿ ನಿಯಂತ್ರಣ ತಪ್ಪಿ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next