Advertisement

Chikkamagaluru: ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರರಿಬ್ಬರು ಸ್ಥಳದಲ್ಲೇ ಸಾವು

09:31 PM Jul 14, 2023 | Team Udayavani |

ಚಿಕ್ಕಮಗಳೂರು :ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ನಡೆದಿದೆ.‌

Advertisement

ಮೃತರನ್ನ ಹೊಸದುರ್ಗ ಮೂಲದ ಲೋಹಿತ್ (33) ನಾಗರಾಜ್ (35) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರಿನಿಂದ ಕಡೂರು‌ ಕಡೆ ತೆರಳುತ್ತಿದ್ದ ಬೈಕ್.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next