Advertisement

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

12:33 AM Apr 28, 2024 | Team Udayavani |

ಪಡುಬಿದ್ರಿ: ಎರ್ಮಾಳು ಜನಾರ್ದನ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿಯ ವೇಳೆ ಬೈಕೊಂದು ಹೆದ್ದಾರಿ ದಾಟಲು ನಿಂತಿದ್ದ ಟ್ಯಾಂಕರ್‌ ಚಾಲಕನೋರ್ವರಿಗೆ ಢಿಕ್ಕಿ ಹೊಡೆದು ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

Advertisement

ಇಬ್ಬರನ್ನೂ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಪಾದಚಾರಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ವಿವರ ಲಭ್ಯವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next