Advertisement

Road Mishap: ಪಡುಬಿದ್ರಿ; ಕಾರು ಢಿಕ್ಕಿ; ಗಂಭೀರ ಗಾಯ

12:49 AM Oct 03, 2024 | Team Udayavani |

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಉಡುಪಿ ಏಕಮುಖ ರಸ್ತೆಯಲ್ಲಿ ಅ. 1ರ ರಾತ್ರಿಯ ವೇಳೆ ಅದಮಾರಿನ ಸುದರ್ಶನ್‌ (45) ಅವರಿಗೆ ಮಾರುತಿ ಕಾರು ಢಿಕ್ಕಿಯಾಗಿ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸುದರ್ಶನ್‌ ಅವರು ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಲೆ, ಎದೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಅವರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next