Advertisement

Road mishap ಶಂಕರನಾರಾಯಣ: ಬೈಕಿಗೆ ಕಾರು ಢಿಕ್ಕಿ; ಸವಾರರು ಗಂಭೀರ

09:23 PM Nov 21, 2023 | Team Udayavani |

ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಸಿಂಗಿನಕೋಡ್ಲು ಬಳಿ ನ. 20ರಂದು ರಾಜ್ಯ ಹೆದ್ದಾರಿಯಲ್ಲಿ ಅತೀ ವೇಗವಾಗಿ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ.

Advertisement

ಪರಿಣಾಮ ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೈಕ್‌ ಸವಾರ ಸಮಿತ್‌ ಅವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಮತ್ತು ಹಿಂಬದಿ ಸವಾರ ಪ್ರದೀಪ ಪೂಜಾರಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next