Advertisement

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆಗೆ ಯತ್ನ

12:19 PM May 06, 2020 | keerthan |

ಶಿವಮೊಗ್ಗ: ಹಳೇ ವೈಷಮ್ಯದ ಹಿನ್ನಲೆಯಲ್ಲಿ ತಂಡವೊಂದು ರೌಡಿಶೀಟರ್ ನನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ರಾತ್ರಿ ನಡೆದದೆ.

Advertisement

ಇಲ್ಲಿನ  ಭಾರತೀ ನಗರದಲ್ಲಿ ಘಟನೆ ನಡೆದಿದ್ದು, ರೌಡಿಶೀಟರ್ ಮನೋಜ್ ಶೆಟ್ಟಿ (32)ಯ ಹತ್ಯೆಗೆ ಯತ್ನ ನಡೆಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಮನೋಜ್ ಶೆಟ್ಟಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕುಳ್ಳ ಕಿರಣ್ ತಂಡ  ಈತನ ಮೇಲೆ ಹಲ್ಲೆ ಮಾಡಿರುವುದು ಎನ್ನಲಾಗಿದ್ದು, ಮನೋಜ್ ಶೆಟ್ಟಿಯ ಮೇಲೆ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.

ಹಲ್ಲೆ ನಡೆಸಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ,

Advertisement
Advertisement

Udayavani is now on Telegram. Click here to join our channel and stay updated with the latest news.

Next