Advertisement

ಗಣಿನಾಡು ಬಳ್ಳಾರಿಯಲ್ಲಿ ದುಷ್ಕರ್ಮಿಗಳಿಂದ ರೌಡಿ ಶೀಟರ್ ಬರ್ಬರ ಹತ್ಯೆ

06:41 PM Jul 25, 2020 | sudhir |

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಮಚ್ಚು ಲಾಂಗ್ ಗಳ ಸದ್ದು ಕೇಳಲಾರಂಭಿದೆ ದುಷ್ಕರ್ಮಿಗಳ ತಂಡವೊಂದು ರೌಡಿ ಶೀಟರ್ ಸಿಡಿ ರಮೇಶ್ (30) ನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಮಾಡಿದ ಘಟನೆ ಶನಿವಾರ ನಡೆದಿದೆ.

Advertisement

ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು. ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ರೌಡಿ ಶೀಟರ್ ರಮೇಶ್ ಮೇಲೆ ದಾಳಿ ನಡೆಸಿ ಹತ್ಯೆ ಗೈದಿದ್ದಾರೆ.

ಸ್ಥಳಕ್ಕೆ ಕೌಲ್ ಬಜಾರ್ ಪೊಲೀಸರು ಭೇಟಿ, ಪರಿಶೀಲನೆ. ಈ ಹಿಂದೆ ಇವರ ಸಹೋದರ ಸಿಡಿ ರವಿಯವರನ್ನೂ ಸಹ ಕೊಲೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next