Advertisement

ಬೆಂಗಳೂರು: ಗೋಶಾಲೆಯಲ್ಲಿ ಬರ್ಬರವಾಗಿ ಕೊಚ್ಚಿ ರೌಡಿ ಶೀಟರ್‌ ಹತ್ಯೆ 

09:41 AM Jul 06, 2017 | |

ಬೆಂಗಳೂರು: ಫ್ರೇಜರ್‌ಟೌನ್‌ನ ಗೋಶಾಲೆಯೊಂದರಲ್ಲಿ ರೌಡಿಶೀಟರ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

Advertisement

ಊಟ ಮಾಡುತ್ತಾ ಮದ್ಯ ಸೇವಿಸುತ್ತಿದ್ದ ರಂಜಿತ್‌(30) ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದಾರೆ. 

ಹತ್ಯೆಗೀಡಾದ ಮಹೇಶ್‌ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದು ಪೂರ್ವ ದ್ವೇಷದಲ್ಲಿ ಹತ್ಯೆ ಮಾಡಿರುವ ಸಾಧ್ಯತೆಗಳಿವೆ. 

ಫ್ರೇಜರ್‌ಟೌನ್‌ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next